ಎಲೀಯನಂತೆ ಶಕ್ತಿಪ್ರಭಾವಗಳಿಂದ ಕೂಡಿದವನಾಗಿ ಪ್ರಭುವಿನ ಮುಂದೂತನಾಗುವನು. ತಂದೆ-ಮಕ್ಕಳನ್ನು ಪುನಃ ಒಂದಾಗಿಸುವನು. ಸತ್ಪುರುಷರ ಸನ್ಮಾರ್ಗಕ್ಕೆ ಅವಿಧೇಯರು ಹಿಂದಿರುಗುವಂತೆ ಮಾಡುವನು. ಹೀಗಾಗಿ ಪ್ರಭುವಿಗೆ ಯೋಗ್ಯಪ್ರಜೆಯನ್ನು ಸಿದ್ಧಗೊಳಿಸುವನು,” ಎಂದನು.