ಅನ್ನನು ಮತ್ತು ಕಾಯಫನು ಅಂದಿನ ಪ್ರಧಾನ ಯಾಜಕರು. ಆಗ ಬೆಂಗಾಡಿನಲ್ಲಿ ಜಕರೀಯನ ಮಗ ಯೊವಾನ್ನನಿಗೆ ದೇವರ ಸಂದೇಶದ ಬೋಧೆ ಆಯಿತು.