ಆತನು ಜೋರ್ಡನ್ ನದಿಯ ಪರಿಸರ ಪ್ರಾಂತದಲ್ಲೆಲ್ಲಾ ಸಂಚರಿಸುತ್ತಾ, “ಪಶ್ಚಾತ್ತಾಪಪಟ್ಟು ಪಾಪಕ್ಕೆ ವಿಮುಖರಾಗಿ ದೇವರಿಗೆ ಅಭಿಮುಖರಾಗಿರಿ ಮತ್ತು ಸ್ನಾನದೀಕ್ಷೆ ಪಡೆದುಕೊಳ್ಳಿರಿ; ದೇವರು ನಿಮ್ಮ ಪಾಪಗಳನ್ನು ಕ್ಷಮಿಸಿಬಿಡುವರು,” ಎಂದು ಸಾರಿ ಹೇಳುತ್ತಿದ್ದನು.