ಜನರೆಲ್ಲರು ಸ್ನಾನದೀಕ್ಷೆ ಪಡೆಯುತ್ತಾ ಇದ್ದರು. ಯೇಸುಸ್ವಾಮಿಯೂ ಬಂದು ಸ್ನಾನದೀಕ್ಷೆಪಡೆದು ಪ್ರಾರ್ಥಿಸುತ್ತಿರಲು, ಆಕಾಶವು ತೆರೆಯಿತು.