ಯೇಸುಸ್ವಾಮಿ ಇನ್ನೂ ಮಾತನಾಡುತ್ತಾ ಇರುವಾಗಲೇ ಒಬ್ಬನು ಯಾಯೀರನ ಮನೆಯಿಂದ ಬಂದು ಆ ಯಾಯಿರನಿಗೆ, “ನಿಮ್ಮ ಮಗಳು ತೀರಿಹೋದಳು. ಇನ್ನು ಗುರುವಿಗೆ ತೊಂದರೆಕೊಡಬೇಡಿ,” ಎಂದನು.