ಯಾವ ಊರಿನವರಾದರೂ ನಿಮ್ಮನ್ನು ಸ್ವಾಗತಿಸದೆಹೋದಲ್ಲಿ, ನೀವು ಆ ಊರನ್ನು ಬಿಟ್ಟುಹೋಗುವಾಗ ನಿಮ್ಮ ಪಾದಕ್ಕೆ ಹತ್ತಿದ ಧೂಳನ್ನು ಕೂಡ ಝಾಡಿಸಿಬಿಡಿ. ಅದು ಅವರ ವಿರುದ್ಧ ಸಾಕ್ಷಿಯಾಗಿರಲಿ,” ಎಂದರು.