ಪುನಃ ಹೊರಟು ಹೋಗಿ ತನಗಿಂತಲೂ ಕೆಟ್ಟವುಗಳಾದ ಬೇರೆ ಏಳು ದೆವ್ವಗಳನ್ನು ಕರೆದುಕೊಂಡು ಬರುತ್ತದೆ. ಅವು ಆ ಮನುಷ್ಯನ ಒಳ ಹೊಕ್ಕು ನೆಲಸುತ್ತವೆ. ಕೊನೆಗೆ ಅವನ ಪರಿಸ್ಥಿತಿ ಪೂರ್ವಸ್ಥಿತಿಗಿಂತಲೂ ಅಧೋಗತಿಗೆ ಇಳಿಯುತ್ತದೆ,” ಎಂದರು.