kannada-bible Logo

ಕನ್ನಡ ಸತ್ಯವೇದವು

,

ಹೊಸ ಒಡಂಬಡಿಕೆ

,

ಲೂಕ

,

13ನೇ ಅಧ್ಯಾಯ

,
ವಚನ   1

ಅದೇ ಸಮಯಕ್ಕೆ ಅಲ್ಲಿದ್ದವರಲ್ಲಿ ಕೆಲವರು ಯೇಸುಸ್ವಾಮಿಯ ಬಳಿಗೆ ಬಂದು, ಬಲಿಯರ್ಪಿಸುತ್ತಾ ಇದ್ದ ಗಲಿಲೇಯದವರನ್ನು ಪಿಲಾತನು ಕೊಲ್ಲಿಸಿದನೆಂಬ ವಿಷಯವನ್ನು ತಿಳಿಸಿದರು.

Go to Home Page