kannada-bible Logo

ಕನ್ನಡ ಸತ್ಯವೇದವು

,

ಹೊಸ ಒಡಂಬಡಿಕೆ

,

ಲೂಕ

,

13ನೇ ಅಧ್ಯಾಯ

,
ವಚನ   25

ಮನೆಯ ಯಜಮಾನನು ಎದ್ದು ಬಾಗಿಲನ್ನು ಮುಚ್ಚಿದ ಮೇಲೆ ನೀವು ಹೊರಗಡೆ ನಿಲ್ಲಬೇಕಾಗುವುದು. ಬಾಗಿಲನ್ನು ತಟ್ಟುತ್ತಾ, ‘ಸ್ವಾಮೀ, ನಮಗೆ ಬಾಗಿಲು ತೆರೆಯಿರಿ,’ ಎಂದು ನೀವು ಕೇಳುವಿರಿ. ಅದಕ್ಕೆ ಅವನು, ‘ನೀವು ಎಲ್ಲಿಯವರೋ ನಾನು ಅರಿಯೆ’ ಎನ್ನುವನು.

Go to Home Page