ಆಗ ನೀನು ಧನ್ಯನಾಗುವೆ. ಏಕೆಂದರೆ, ಅವರು ನಿನಗೆ ಪ್ರತಿಯಾಗಿ ಏನು ಮಾಡಲೂ ಇಲ್ಲದವರು. ಸತ್ಪುರುಷರು ಪುನರುತ್ಥಾನ ಹೊಂದುವಾಗ ದೇವರೇ ನಿನಗೆ ಸಲ್ಲಬೇಕಾದುದನ್ನು ಸಲ್ಲಿಸುವರು,” ಎಂದರು.