ಈ ನಿನ್ನ ತಮ್ಮ ನಮ್ಮ ಪಾಲಿಗೆ ಸತ್ತುಹೋಗಿದ್ದ. ಈಗ ಬದುಕಿಬಂದಿದ್ದಾನೆ. ತಪ್ಪಿಹೋಗಿದ್ದ; ಈಗ ಸಿಕ್ಕಿದ್ದಾನೆ. ಆದುದರಿಂದ ನಾವು ಹಬ್ಬಮಾಡಿ ಆನಂದಿಸುವುದು ಸಹಜವಲ್ಲವೆ?’ ಎಂದನು.”