‘ಓ ಪಿತಾಮಹ ಅಬ್ರಹಾಮ, ನನ್ನ ಮೇಲೆ ಕನಿಕರವಿಡು. ಈ ಅಗ್ನಿಜ್ವಾಲೆಯಲ್ಲಿ ಬಾಧೆಪಡುತ್ತಿದ್ದೇನೆ; ಲಾಜರನು ತನ್ನ ತುದಿ ಬೆರಳನ್ನು ತಣ್ಣೀರಿನಲ್ಲಿ ಅದ್ದಿ, ನನ್ನ ನಾಲಗೆಗೆ ತಂಪನ್ನುಂಟುಮಾಡುವಂತೆ ಅವನನ್ನು ಇಲ್ಲಿಗೆ ಕಳುಹಿಸಿಕೊಡು’ ಎಂದು ದನಿಯೆತ್ತಿ ಮೊರೆಯಿಟ್ಟ.