ಇದನ್ನು ಕೇಳಿದ ಯೇಸು, “ನೀನು ಮಾಡಬೇಕಾದ ಕಾರ್ಯ ಇನ್ನೂ ಒಂದು ಉಳಿದಿದೆ; ನಿನ್ನ ಆಸ್ತಿಪಾಸ್ತಿಯನ್ನೆಲ್ಲಾ ಮಾರಿ ಬಡಬಗ್ಗರಿಗೆ ದಾನಮಾಡು; ಸ್ವರ್ಗದಲ್ಲಿ ನಿನಗೆ ಸಂಪತ್ತು ಇರುತ್ತದೆ. ನೀನು ಬಂದು ನನ್ನನ್ನು ಹಿಂಬಾಲಿಸು,” ಎಂದರು.