“ಆದರೂ ಅವನು ರಾಜಪದವಿಯನ್ನು ಪಡೆದು ಹಿಂದಿರುಗಿ ಬಂದ. ತನ್ನಿಂದ ಹಣಪಡೆದ ಸೇವಕರು ವ್ಯಾಪಾರಮಾಡಿ ಎಷ್ಟೆಷ್ಟು ಲಾಭಗಳಿಸಿದ್ದಾರೆಂದು ತಿಳಿದುಕೊಳ್ಳುವುದಕ್ಕಾಗಿ ಅವರನ್ನು ಕೂಡಲೇ ತನ್ನ ಬಳಿಗೆ ಕರೆತರಲು ಆಜ್ಞಾಪಿಸಿದ.