ಒಂದು ದಿನ ಯೇಸುಸ್ವಾಮಿ ಮಹಾದೇವಾಲಯದಲ್ಲಿ ಜನರಿಗೆ ಬೋಧನೆಮಾಡುತ್ತಾ ಶುಭಸಂದೇಶವನ್ನು ಪ್ರಕಟಿಸುತ್ತಾ ಇದ್ದರು. ಆಗ ಮುಖ್ಯಯಾಜಕರು, ಧರ್ಮಶಾಸ್ತ್ರಿಗಳು ಮತ್ತು ಸಭಾಪ್ರಮುಖರು ಅಲ್ಲಿಗೆ ಬಂದು,