ಬಳಿಕ ಯೇಸುಸ್ವಾಮಿ ಜನರಿಗೆ ಈ ಸಾಮತಿಯನ್ನು ಹೇಳತೊಡಗಿದರು: “ಒಬ್ಬಾತ ಒಂದು ದ್ರಾಕ್ಷಿತೋಟ ಮಾಡಿಸಿದ. ಕಾರಣಾಂತರ ಅದನ್ನು ಗೇಣಿದಾರರಿಗೆ ವಹಿಸಿ, ದೀರ್ಘಕಾಲ ಹೊರನಾಡಿಗೆ ಪ್ರವಾಸ ಹೋದ.