ಫಲಕಾಲ ಬಂದಾಗ ತನಗೆ ಬರಬೇಕಾದ ಪಾಲನ್ನು ತರುವುದಕ್ಕಾಗಿ ಒಬ್ಬ ಸೇವಕನನ್ನು ಕಳುಹಿಸಿದ. ಗೇಣಿದಾರರು ಅವನನ್ನು ಹೊಡೆದು ಬರಿಗೈಯಲ್ಲಿ ಹಿಂದಕ್ಕೆ ಅಟ್ಟಿದರು.