ಆದರೆ ಗೇಣಿದಾರರು ಯಜಮಾನನ ಮಗನನ್ನು ಕಂಡದ್ದೇ ತಡ, ‘ತೋಟಕ್ಕೆ ಇವನೇ ಉತ್ತರಾಧಿಕಾರಿ. ಇವನನ್ನು ಮುಗಿಸಿಬಿಡೋಣ; ಆಸ್ತಿ ನಮ್ಮದಾಗುವುದು,’ ಎಂದು ಒಳಸಂಚು ಮಾಡಿಕೊಂಡರು.