“ಹೀಗಿರುವಲ್ಲಿ, ತೋಟದ ಯಜಮಾನ ಇವರಿಗೆ ಏನು ಮಾಡುತ್ತಾನೆ?” ಎಂದು ಕೇಳಿದ ಯೇಸು, ತಾವೇ ಉತ್ತರಿಸುತ್ತಾ, “ಅವನು ಬಂದು ಗೇಣಿದಾರರನ್ನು ಸಂಹರಿಸಿ ತೋಟವನ್ನು ಬೇರೆ ಗೇಣಿದಾರರಿಗೆ ಒಪ್ಪಿಸುತ್ತಾನೆ,” ಎಂದು ಹೇಳಿದರು.