ಅಷ್ಟರಲ್ಲಿ ಬೆಳಗಾಯಿತು. ಪ್ರಜಾಪ್ರಮುಖರೂ ಮುಖ್ಯಯಾಜಕರೂ ಧರ್ಮಶಾಸ್ತ್ರಿಗಳೂ ಸಭೆ ಸೇರಿದರು. ಯೇಸುವನ್ನು ತಂದು ನ್ಯಾಯಸಭೆಯ ಮುಂದೆ ನಿಲ್ಲಿಸಿದರು.