ಆದರೆ ಅವರು, “ಇವನು ಜುದೇಯ ನಾಡಿನಲ್ಲೆಲ್ಲಾ ಬೋಧನೆಮಾಡುತ್ತಾ ಕ್ರಾಂತಿಗೆ ಕರೆಗೊಡುತ್ತಾನೆ; ಗಲಿಲೇಯದಲ್ಲಿ ಪ್ರಾರಂಭಿಸಿ ಇಲ್ಲಿಯವರೆಗೂ ಬಂದಿದ್ದಾನೆ,” ಎಂದು ಒತ್ತಾಯಪೂರ್ವಕವಾಗಿ ಆರೋಪಿಸಿದರು.