ಹೆರೋದ ಅರಸನಿಗೂ ಕಾಣಲಿಲ್ಲ; ಎಂದೇ ಇವನನ್ನು ಮರಳಿ ನನ್ನ ಬಳಿಗೆ ಕಳುಹಿಸಿಬಿಟ್ಟಿದ್ದಾರೆ. ಮರಣದಂಡನೆಗೆ ಗುರಿಯಾಗಿಸುವ ಯಾವುದನ್ನೂ ಇವನು ಮಾಡಿಲ್ಲ ಎಂಬುದು ಸ್ಪಷ್ಟವಾಗಿದೆ.