ತರುವಾಯ ಶರೀರವನ್ನು ಶಿಲುಬೆಯಿಂದ ಇಳಿಸಿ, ನಾರುಮಡಿವಸ್ತ್ರದಲ್ಲಿ ಸುತ್ತಿ ಸಮಾಧಿಯಲ್ಲಿ ಇಟ್ಟನು. ಬಂಡೆಯೊಂದರಲ್ಲಿ ಕೊರೆಯಲಾಗಿದ್ದ ಈ ಸಮಾಧಿಯಲ್ಲಿ ಅದುವರೆಗೆ ಯಾರನ್ನೂ ಭೂಸ್ಥಾಪನೆ ಮಾಡಿರಲಿಲ್ಲ.