ಆಗ ಫರಿಸಾಯರ ಕಡೆಯಿಂದ ಬಂದಿದ್ದ ಕೆಲವರು, “ನೀನು ಲೋಕೋದ್ಧಾರಕನಾಗಲಿ, ಎಲೀಯನಾಗಲಿ, ಬರಬೇಕಾಗಿದ್ದ ಪ್ರವಾದಿಯೇ ಆಗಲಿ ಅಲ್ಲವೆಂದ ಮೇಲೆ ಸ್ನಾನದೀಕ್ಷೆ ಕೊಡುವುದೇಕೆ?” ಎಂದು ಪ್ರಶ್ನಿಸಿದರು.