ಅದ್ಕಕೆ ಪ್ರತ್ಯುತ್ತರವಾಗಿ ಯೇಸು, “ನಾನು ನಿನಗೆ ಸತ್ಯವಾಗಿ ಹೇಳುತ್ತೇನೆ: ನೀರಿನಿಂದಲೂ ಪವಿತ್ರಾತ್ಮನಿಂದಲೂ ಹುಟ್ಟಿದ ಹೊರತು ಯಾವನೂ ದೇವರ ರಾಜ್ಯವನ್ನು ಪ್ರವೇಶಿಸಲಾರನು.