ಕೊಯ್ದವನು ಈಗಾಗಲೇ ಕೂಲಿಯನ್ನು ಪಡೆಯುತ್ತಾನೆ. ಅವನು ನಿತ್ಯಜೀವಕ್ಕೆ ಫಲವನ್ನು ಕೂಡಿಸಿಡುತ್ತಾನೆ. ಹೀಗೆ ಬಿತ್ತುವವನೂ ಕೊಯ್ಯುವವನೂ ಒಟ್ಟಿಗೆ ಸಂತೋಷಪಡುತ್ತಾರೆ.