ನೀವು ದುಡಿಯದ ಎಡೆಯಲ್ಲಿ ಕೊಯ್ಲುಮಾಡಲು ನಾನು ನಿಮ್ಮನ್ನು ಕಳುಹಿಸಿದ್ದೇನೆ. ದುಡಿದವರು ಬೇರೆ, ಅವರ ದುಡಿಮೆಯ ಫಲ ಬರುವುದು ನಿಮ್ಮ ಪಾಲಿಗೆ,” ಎಂದು ಹೇಳಿದರು.