ಯೇಸು ಗಲಿಲೇಯದ ಕಾನಾ ಊರಿಗೆ ಮರಳಿ ಬಂದರು. ಅವರು ಹಿಂದೆ ನೀರನ್ನು ದ್ರಾಕ್ಷಾರಸವನ್ನಾಗಿ ಮಾಡಿದ್ದು ಅಲ್ಲಿಯೇ. ಕಫೆರ್ನವುಮಿನಲ್ಲಿ ರಾಜಸೇವೆಯಲ್ಲಿದ್ದ ಒಬ್ಬ ಅಧಿಕಾರಿಯ ಮಗನಿಗೆ ಕಾಯಿಲೆಯಾಗಿತ್ತು.