ಯೇಸು ಜುದೇಯದಿಂದ ಗಲಿಲೇಯಕ್ಕೆ ಬಂದಿರುವುದನ್ನು ಕೇಳಿದ ಆ ಅಧಿಕಾರಿ, ಅವರ ಬಳಿಗೆ ಬಂದು, ಸಾವಿನ ದವಡೆಯಲ್ಲಿರುವ ತನ್ನ ಮಗನನ್ನು ಬಂದು ಬದುಕಿಸಬೇಕೆಂದು ಬೇಡಿಕೊಂಡನು.