kannada-bible Logo

ಕನ್ನಡ ಸತ್ಯವೇದವು

,

ಹೊಸ ಒಡಂಬಡಿಕೆ

,

ಯೊವಾನ್ನ

,

7ನೇ ಅಧ್ಯಾಯ

,
ವಚನ   1

ಇದಾದ ಬಳಿಕ ಯೇಸುಸ್ವಾಮಿ ಗಲಿಲೇಯದಲ್ಲಿ ಸಂಚರಿಸತೊಡಗಿದರು. ಯೆಹೂದ್ಯರು ತಮ್ಮನ್ನು ಕೊಲ್ಲಲು ಹವಣಿಸುತ್ತಿದ್ದುದರಿಂದ ಜುದೇಯದಲ್ಲಿ ಸಂಚರಿಸಲು ಅವರು ಇಷ್ಟಪಡಲಿಲ್ಲ.

Go to Home Page