ಯೇಸುವನ್ನು ಮಾತಿನಲ್ಲಿ ಸಿಕ್ಕಿಸಿ ಅವರ ಮೇಲೆ ತಪ್ಪುಹೊರಿಸಬೇಕೆಂಬುದೇ ಅವರ ಉದ್ದೇಶವಾಗಿತ್ತು. ಯೇಸುವಾದರೋ ಬಗ್ಗಿಕೊಂಡು ಬೆರಳಿನಿಂದ ಮರಳ ಮೇಲೆ ಏನನ್ನೋ ಬರೆಯುತ್ತಾ ಕುಳಿತರು. ಬಂದವರಾದರೋ ಮೇಲಿಂದ ಮೇಲೆ ಪ್ರಶ್ನೆಹಾಕುತ್ತಲೇ ಇದ್ದರು.