ಕನ್ನಡ ಸತ್ಯವೇದವು
,
ಹೊಸ ಒಡಂಬಡಿಕೆ
,
ಯೊವಾನ್ನ
,
10ನೇ ಅಧ್ಯಾಯ
,
ವಚನ 21
ಉಳಿದವರಾದರೋ, “ಇವು ದೆವ್ವಹಿಡಿದವನ ಮಾತುಗಳೆಂದಿಗೂ ಅಲ್ಲ. ದೆವ್ವವು ಕುರುಡನಿಗೆ ಕಣ್ಣು ಕೊಡುವುದುಂಟೆ?” ಎಂದರು.
Go to Home Page