ಪಾಸ್ಕಹಬ್ಬಕ್ಕೆ ಇನ್ನೂ ಆರು ದಿನಗಳಿರುವಾಗ ಯೇಸು ಸ್ವಾಮಿ ಬೆಥಾನಿಯಕ್ಕೆ ಬಂದರು. ಅವರು ಲಾಸರನನ್ನು ಸಾವಿನಿಂದ ಜೀವಕ್ಕೆ ಎಬ್ಬಿಸಿದ ಊರದು.