ಮಾರನೆಯ ದಿನ ಯೇಸು ಸ್ವಾಮಿ ಜೆರುಸಲೇಮಿಗೆ ಬರುತ್ತಿದ್ದಾರೆಂಬ ಸುದ್ದಿ ಹರಡಿತು.ಹಬ್ಬಕ್ಕೆ ಬಂದು ನೆರೆದಿದ್ದ ಜನಸಮೂಹಕ್ಕೆ ಈ ಸುದ್ದಿ ಮುಟ್ಟಿತು.