kannada-bible Logo

ಕನ್ನಡ ಸತ್ಯವೇದವು

,

ಹೊಸ ಒಡಂಬಡಿಕೆ

,

ಯೊವಾನ್ನ

,

12ನೇ ಅಧ್ಯಾಯ

,
ವಚನ   13

ಖರ್ಜೂರದ ಗರಿಗಳನ್ನು ಹಿಡಿದುಕೊಂಡು ಅವರು ಯೇಸುವನ್ನು ಎದುರುಗೊಳ್ಳಲು ಹೊರಟರು. ‘ಸರ್ವೇಶ್ವರನ ನಾಮದಲ್ಲಿ ಬರುವಾತನಿಗೆ ಜಯಜಯವಾಗಲಿ ! ಇಸ್ರಯೇಲಿನ ಅರಸನಿಗೆ ಶುಭವಾಗಲಿ !’ ಎಂದು ಘೋಷಿಸುತ್ತಾ ಅವರನ್ನು ಸ್ವಾಗತಿಸಿದರು.

Go to Home Page