ಯೇಸು ಸ್ವಾಮಿ ತಮ್ಮ ಮಾತನ್ನು ಮುಂದುವರಿಸುತ್ತಾ, “ಈಗ ನನ್ನಾತ್ಮ ತತ್ತರಿಸುತ್ತಿದೆ. ನಾನು ಏನೆಂದು ಹೇಳಲಿ? ‘ಪಿತನೇ, ಈ ಗಳಿಗೆಯಿಂದ ನನ್ನನ್ನು ಕಾಪಾಡು ಎನ್ನಲೇ?’ ಇಲ್ಲ, ಅದಕ್ಕೆ ಬದಲಾಗಿ ಇದನ್ನು ಅನುಭವಿಸಲೆಂದೇ ನಾನು ಈ ಗಳಿಗೆಗೆ ಕಾಲಿಟ್ಟಿದ್ದೇನೆ.