ಹೀಗೆ ಯೆಶಾಯ ಪ್ರವಾದಿಯ ಈ ಮಾತು ನೆರವೇರಿತು: “ಸರ್ವೇಶ್ವರಾ, ನಮ್ಮ ಸಂದೇಶವನ್ನು ನಂಬಿದವರಾರು? ದೇವರ ಶಕ್ತಿಸಾಮರ್ಥ್ಯ ಗೋಚರವಾದುದು ಯಾರಿಗೆ?”