ಆಮೇಲೆ ಅವರು ಯೇಸುವನ್ನು ಕಾಯಫನ ಮನೆಯಿಂದ ರಾಜ್ಯಪಾಲನ ನಿವಾಸಕ್ಕೆ ಕೊಂಡೊಯ್ದರು. ಆಗ ಮುಂಜಾನೆ, ಅರಮನೆಯೊಳಗೆ ಹೋದರೆ ಮಡಿಗೆಟ್ಟು ಹಬ್ಬದೂಟಕ್ಕೆ ಅಡ್ಡಿಯಾದೀತೆಂದು ಅವರೆಲ್ಲರು ಹೊರಗೇ ನಿಂತರು.