ಎಂಟು ದಿನಗಳು ಕಳೆದವು. ಶಿಷ್ಯರು ಪುನಃ ಒಳಗೆ ಒಟ್ಟುಗೂಡಿದ್ದರು. ತೋಮನೂ ಅವರೊಡನೆ ಇದ್ದನು. ಬಾಗಿಲುಗಳು ಮುಚ್ಚಿದ್ದರೂ ಯೇಸು ಬಂದು ಅವರ ನಡುವೆ ನಿಂತು, “ನಿಮಗೆ ಶಾಂತಿ” ಎಂದರು.