kannada-bible Logo

ಕನ್ನಡ ಸತ್ಯವೇದವು

,

ಹೊಸ ಒಡಂಬಡಿಕೆ

,

ಪ್ರೇಷಿತರ ಕಾರ್ಯಕಲಾಪಗಳು

,

1ನೇ ಅಧ್ಯಾಯ

,
???en_US.statement???   1

ಸನ್ಮಾನ್ಯ ಥೆಯೊಫಿಲನೇ, ಯೇಸುಸ್ವಾಮಿ ಸ್ವರ್ಗಕ್ಕೆ ಆರೋಹಣವಾದ ದಿನದವರೆಗೆ ಮಾಡಿದ ಕಾರ್ಯಗಳನ್ನೂ ನೀಡಿದ ಬೋಧನೆಗಳನ್ನೂ ಕುರಿತು ನನ್ನ ಮೊದಲನೆಯ ಪುಸ್ತಕದಲ್ಲಿ ಬರೆದಿದ್ದೇನೆ. ಸ್ವರ್ಗಾರೋಹಣಕ್ಕೆ ಮೊದಲು ಪ್ರೇಷಿತರನ್ನಾಗಿ ತಾವು ಆರಿಸಿಕೊಂಡಿದ್ದವರಿಗೆ ಪವಿತ್ರಾತ್ಮ ಅವರ ಮುಖಾಂತರ ಉಪದೇಶ ಮಾಡಿದರು.

Go to Home Page