ಸನ್ಮಾನ್ಯ ಥೆಯೊಫಿಲನೇ, ಯೇಸುಸ್ವಾಮಿ ಸ್ವರ್ಗಕ್ಕೆ ಆರೋಹಣವಾದ ದಿನದವರೆಗೆ ಮಾಡಿದ ಕಾರ್ಯಗಳನ್ನೂ ನೀಡಿದ ಬೋಧನೆಗಳನ್ನೂ ಕುರಿತು ನನ್ನ ಮೊದಲನೆಯ ಪುಸ್ತಕದಲ್ಲಿ ಬರೆದಿದ್ದೇನೆ. ಸ್ವರ್ಗಾರೋಹಣಕ್ಕೆ ಮೊದಲು ಪ್ರೇಷಿತರನ್ನಾಗಿ ತಾವು ಆರಿಸಿಕೊಂಡಿದ್ದವರಿಗೆ ಪವಿತ್ರಾತ್ಮ ಅವರ ಮುಖಾಂತರ ಉಪದೇಶ ಮಾಡಿದರು.
Go to Home Page