ಅವರು ಯಾರಾರೆಂದರೆ: ಪೇತ್ರ, ಯೊವಾನ್ನ, ಯಕೋಬ, ಅಂದ್ರೆಯ, ಫಿಲಿಪ್ಪ, ತೋಮ, ಬಾರ್ತಲೊಮಾಯ, ಮತ್ತಾಯ, ಅಲ್ಫಾಯನ ಮಗ ಯಕೋಬ, ದೇಶಾಭಿಮಾನಿ ಆದ ಸಿಮೋನ ಮತ್ತು ಯಕೋಬನ ಮಗ ಯೂದ. ಇವರೆಲ್ಲರು ಪಟ್ಟಣವನ್ನು ಸೇರಿದ್ದೇ, ಮೇಲ್ಮಾಳಿಗೆಯಲ್ಲಿದ್ದ ತಮ್ಮ ಕೊಠಡಿಗೆ ಹೋದರು.