“ಪ್ರಿಯ ಸಹೋದರರೇ, ಯೇಸುವನ್ನು ಬಂಧಿಸಿದವರಿಗೆ ಮುಂದಾಳಾಗಿದ್ದವನು ಯೂದನು. ಅವನ ವಿಷಯವಾಗಿ ಪವಿತ್ರಾತ್ಮ ಅವರು ದಾವೀದನ ಮುಖಾಂತರ ಮುಂತಿಳಿಸಿದ ವಾಕ್ಯ ನೆರವೇರಲೇಬೇಕಾಗಿತ್ತು.