ಅನಂತರ ಎಲ್ಲರೂ ಪ್ರಾರ್ಥನೆಮಾಡುತ್ತಾ, “ಸರ್ವೇಶ್ವರಾ, ನೀವು ಸರ್ವರ ಅಂತರಂಗಗಳನ್ನು ಅರಿತಿರುವಿರಿ. ಯೂದನು ತನ್ನ ಪ್ರೇಷಿತಸ್ಥಾನದಿಂದ ಭ್ರಷ್ಟನಾದ, ತನಗೆ ತಕ್ಕುದಾದ ಸ್ಥಳಕ್ಕೆ ತೆರಳಿದ. ಈ ಸೇವಾಸ್ಥಾನಕ್ಕೆ ಇವರಿಬ್ಬರಲ್ಲಿ ನೀವು ಆರಿಸಿದವನು ಯಾರೆಂದು ನಮಗೆ ತೋರಿಸಿರಿ,” ಎಂದರು.