kannada-bible Logo

ಕನ್ನಡ ಸತ್ಯವೇದವು

,

ಹೊಸ ಒಡಂಬಡಿಕೆ

,

ಪ್ರೇಷಿತರ ಕಾರ್ಯಕಲಾಪಗಳು

,

2ನೇ ಅಧ್ಯಾಯ

,
ವಚನ   14

ಆಗ ಪೇತ್ರನು ಇತರ ಹನ್ನೊಂದು ಮಂದಿ ಪ್ರೇಷಿತರೊಡನೆ ಎದ್ದುನಿಂತು, ಜನಸಮೂಹವನ್ನು ಉದ್ದೇಶಿಸಿ, ಗಟ್ಟಿಯಾದ ಧ್ವನಿಯಿಂದ ಹೀಗೆಂದು ಪ್ರಬೋಧಿಸಿದನು: “ಯೆಹೂದ್ಯ ಸ್ವಜನರೇ, ಜೆರುಸಲೇಮಿನ ಸಕಲ ನಿವಾಸಿಗಳೇ, ನನಗೆ ಕಿವಿಗೊಡಿ. ಈ ಘಟನೆಯ ಅರ್ಥ ನಿಮಗೆ ಮನದಟ್ಟಾಗಲಿ.

Go to Home Page