ಆದರೆ ದೇವರು ಅವರನ್ನು ಮೃತ್ಯುಶೂಲೆಯಿಂದ ಬಿಡಿಸಿ ಎಬ್ಬಿಸಿದರು. ಕಾರಣ - ಅವರನ್ನು ಬಂಧಿಸಿಡುವುದು ಮೃತ್ಯುವಿಗೆ ಅಸಾಧ್ಯವಾಗಿತ್ತು.