ಪೇತ್ರನು ಅವರಿಗೆ ಹಲವಾರು ವಿಧದಲ್ಲಿ ಮನವಿಮಾಡಿದನು. ‘ಈ ದುಷ್ಟ ಪೀಳಿಗೆಯಿಂದ ನಿಮ್ಮನ್ನು ಸಂರಕ್ಷಿಸಿಕೊಳ್ಳಿ,’ ಎಂದು ಎಚ್ಚರಿಸಿದನು.