ಪೇತ್ರ ಮತ್ತು ಯೊವಾನ್ನ ಜನರನ್ನು ಉದ್ದೇಶಿಸಿ ಇನ್ನೂ ಮಾತನಾಡುತ್ತಿದ್ದರು. ಆಗ ಯಾಜಕರೂ ಮಹಾದೇವಾಲಯದ ದಳಪತಿಗಳೂ ಸದ್ದುಕಾಯರೂ ಅಲ್ಲಿಗೆ ಬಂದರು.