kannada-bible Logo

ಕನ್ನಡ ಸತ್ಯವೇದವು

,

ಹೊಸ ಒಡಂಬಡಿಕೆ

,

ಪ್ರೇಷಿತರ ಕಾರ್ಯಕಲಾಪಗಳು

,

4ನೇ ಅಧ್ಯಾಯ

,
ವಚನ   11

ನೀವು ಶಿಲುಬೆಗೇರಿಸಿ ಕೊಂದದ್ದು ಈ ಯೇಸುವನ್ನೇ. ದೇವರು ಅವರನ್ನು ಪುನರುತ್ಥಾನಗೊಳಿಸಿದ್ದಾರೆ. ‘ಮನೆಕಟ್ಟುವವರಾದ ನೀವು ಬೇಡವೆಂದು ಮೂಲೆಗೆಸೆದ ಕಲ್ಲೇ ಪ್ರಮುಖ ಮೂಲೆಗಲ್ಲಾಯಿತು’ ಎಂದು ಬರೆದಿರುವುದು ಇವರನ್ನು ಕುರಿತೇ.

Go to Home Page