ಮಾರುವುದಕ್ಕೆ ಮೊದಲು ಆಸ್ತಿ ನಿನಗೇ ಸೇರಿತ್ತು; ಮಾರಿದ ನಂತರವೂ ಅದರ ಹಣ ನಿನ್ನದೇ ಆಗಿತ್ತು. ಹೀಗಿರುವಲ್ಲಿ ಇಂಥಾ ದುಷ್ಟಯೋಚನೆ ಮಾಡಲು ನೀನೇಕೆ ಮನಸ್ಸುಮಾಡಿದೆ? ನೀನು ಸುಳ್ಳಾಡಿರುವುದು ಮನುಷ್ಯರಿಗಲ್ಲ, ದೇವರಿಗೆ,” ಎಂದನು.